koushikgk
"ಮಾಧ್ಯಮ ಒಂದು ಶಕ್ತಿ – ನಿಷ್ಪಕ್ಷಪಾತ ಸುದ್ದಿಯೇ ನಮ್ಮ ಧ್ಯೇಯ" ಎಂಬ ಧೋರಣೆಯೊಂದಿಗೆ, ನಾನು 7 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದೇನೆ. ಸ್ಥಳೀಯ ಸುದ್ದಿಗಳಿಂದ ಅಂತಾರಾಷ್ಟ್ರೀಯ ವಿಷಯಗಳವರೆಗೆ, ನಿಖರವಾದ ವರದಿ ಮತ್ತು ಪ್ರಾಮಾಣಿಕ ಮಾಹಿತಿಯನ್ನೇ ಒದಗಿಸಲು ನಮ್ಮ ಪ್ಲಾಟ್ಫಾರ್ಮ್ ಆರಂಭಿಸಲಾಗಿದೆ.ಜವಾಬ್ದಾರಿ ಹಾಗೂ ನೈತಿಕತೆ ಪ್ರಧಾನ ಗುರಿಗಳಾಗಿದ್ದು, truth-first journalism ನಮ್ಮ ಧ್ಯೇಯ.
ಇಂದಿನ ಅಡಿಕೆ ಧಾರಣೆ : ಬೆಟ್ಟೆ, ರಾಶಿ, ಗೊರಬಲು ಅಡಿಕೆಗೆ ಉತ್ತಮ ಬೆಲೆ !
ಅಡಿಕೆ ಧಾರಣೆ :ರಾಜ್ಯದ ವಿವಿಧ ಭಾಗಗಳಲ್ಲಿ ಅಡಿಕೆ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇತ್ತೀಚೆಗೆ ಬೇಡಿಕೆಯೂ ಹೆಚ್ಚಳವಾಗಿದೆ. ಈ ಕಾರಣದಿಂದಾಗಿ ...
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ – ಹೊಸನಗರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸೌಲಭ್ಯ
ಹೊಸನಗರ: ಹೊಸನಗರ ತಾಲೂಕಿನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ (9 ...