ಶಿವಮೊಗ್ಗದಲ್ಲಿ ಹುಕ್ಕಾಬಾರ್ ಮೇಲೆ ದಾಳಿ, ತೆರವು

Written by Malnadtimes.in

Published on:

WhatsApp Group Join Now
Telegram Group Join Now

SHIVAMOGGA ; ರಾಜ್ಯ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Comment

error: Content is protected !!