Karnataka Rain – ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ !

Written by Malnadtimes.in

Published on:

WhatsApp Group Join Now
Telegram Group Join Now

Karnataka Rain | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಧಾರಾಕಾರವಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ 7 ಜಿಲ್ಲೆಗಳಿಗೆ ಆರೆಂಜ್ ಹಾಗೂ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 12 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಹಾಗೂ ಚಿಕ್ಕಮಗಳೂರು, ರಾಯಚೂರು, ಬಾಗಲಕೋಟೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Leave a Comment

error: Content is protected !!