ರಿಪ್ಪನ್ಪೇಟೆ : ಪ್ರಗತಿಪರ ರೈತ ಕುಟುಂಬದ ವೇದಾಕ್ಷಿ ಹೆಚ್.ಬಿ.ಜಗದೀಶ ಹಾರಂಬಳ್ಳಿ (72) ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.
ಮೃತರಿಗೆ ಪತಿ, ಓರ್ವ ಪುತ್ರಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಹಾರಂಬಳ್ಳಿ ಗ್ರಾಮದ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ನೆರವೇರಿತು.
ರಿಪ್ಪನ್ಪೇಟೆ : ಪ್ರಗತಿಪರ ರೈತ ಕುಟುಂಬದ ವೇದಾಕ್ಷಿ ಹೆಚ್.ಬಿ.ಜಗದೀಶ ಹಾರಂಬಳ್ಳಿ (72) ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.
ಮೃತರಿಗೆ ಪತಿ, ಓರ್ವ ಪುತ್ರಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಹಾರಂಬಳ್ಳಿ ಗ್ರಾಮದ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ನೆರವೇರಿತು.







